‘ವಾಯು’ ಚಂಡಮಾರುತ ದಿಕ್ಕು ಬದಲಿಸಿದ್ದು, ಗುಜರಾತ್ಗೆ ಅಪ್ಪಳಿಸುವುದಿಲ್ಲ. ಭಗವಂತನ ಕೃಪೆಯಿಂದಾಗಿ ರಾಜ್ಯ ಅಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದೆ. 10 ಪ್ರದೇಶಗಳಿಗೆ ಪರಿಸ್ಥಿತಿ ನಿರ್ವಹಿಸಲು ಕಳುಹಿಸಿದ್ದ ಅಧಿಕಾರಿಗಳು ಮತ್ತು ಸಚಿವರನ್ನು ಹಿಂದಕ್ಕೆ ಕರೆಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.