ನಾನು ಶಾಸಕರನ್ನು ನೋಡಲೇಬೇಕು ಮಾತನಾಡಲೇಬೇಕು. ಹೋಟೆಲ್ ಪ್ರವೇಶಿಸಲು, ನನ್ನ ಸ್ನೇಹಿತರೊಂದಿಗೆ ಮಾತನಾಡಲು ನನಗೆ ಅವಕಾಶ ನೀಡಲಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಇಂದು ನಾನು ನಡೆಸಿದ ಹೋರಾಟದಲ್ಲಿ ಮುಂಬೈನ ಪಕ್ಷದ ನನ್ನ ಸ್ನೇಹಿತರು ನನ್ನ ಜತೆಗಿದ್ದರು. ಅವರಿಗೆ ಧನ್ಯವಾದಗಳು ಎಂದು ಪ್ರತಿಕ್ರಿಯಿಸಿದರು.