ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ: ಅಪರಾಧಿಗೆ ಗಲ್ಲು

Last Updated 21 ಡಿಸೆಂಬರ್ 2019, 19:56 IST
ಅಕ್ಷರ ಗಾತ್ರ

ರಾಂಚಿ:‘ರಾಂಚಿಯ ನಿರ್ಭಯಾ’ ಎಂದೇ ಗುರುತಿಸಲಾಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿ ರಾಹುಲ್‌ ರಾಜ್‌ಗೆವಿಶೇಷ ಸಿಬಿಐ ನ್ಯಾಯಾಲಯ ಶನಿವಾರ ಗಲ್ಲು ಶಿಕ್ಷೆ ವಿಧಿಸಿದೆ.

ಸಿಬಿಐ ವಿಶೇಷ ಕೋರ್ಟ್‌ ನ್ಯಾಯಾಧೀಶ ಎ.ಕೆ. ಮಿಶ್ರಾ ಅವರು ರಾಹುಲ್‌ನನ್ನು ಶುಕ್ರವಾರ ತಪ್ಪಿತಸ್ಥ ಎಂದು ಘೋಷಿಸಿದ್ದರು.

ಎಂಜಿನಿಯರಿಂಗ್‌ ವಿದ್ಯಾರ್ಥಿಯನ್ನು 2016 ಡಿಸೆಂಬರ್‌ 15ರಂದು ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT