ಆರೋಗ್ಯ ಇಲಾಖೆ, ಜಿಲ್ಲಾಡಳಿತ ಹಾಗೂ ವೈದ್ಯರು ತ್ವರಿತವಾಗಿ ಈ ಸಾವು ನೋವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶ ನೀಡಿದ್ದರು. ಅಲ್ಲದೆ, ಸರ್ಕಾರದಿಂದ ಯಾವ ಸಹಾಯಬೇಕು ಅದನ್ನು ಕೇಳುವಂತೆಯೂ ತಿಳಿಸಿದ್ದರು. ಹೆಚ್ಚಿನ ನಿಗಾ ವಹಿಸುವಂತೆ ಎಲ್ಲಾ ಸೂಚನೆಗಳನ್ನು ನೀಡಿದ್ದರೂ, ಮಕ್ಕಳ ಸಾವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ದಿನೇ ದಿನೆ ಸಾವು ಹೆಚ್ಚುತ್ತಲೇ ಇವೆ.