ಭಾರತೀಯ ಭೂ ಸೇನೆಯ ಅರ್ಜುನ ಟ್ಯಾಂಕ್ಗಳ ನೆರವಿಗೆಂದು ಅರ್ಮರ್ಡ್ ರಿಕವರಿ ವೆಹಿಕಲ್–ಎಆರ್ವಿಗಳನ್ನು (ಶಸ್ತ್ರಸಜ್ಜಿತ ರಕ್ಷಣಾ ವಾಹನ) ಖರೀದಿಸಲು ಸಚಿವಾಲಯವು ಒಪ್ಪಿಗೆ ನೀಡಿದೆ. ಅರ್ಜುನ ಟ್ಯಾಂಕ್ಗಳು ಕೆಟ್ಟು ನಿಂತಾಗ, ದುರ್ಗಮ ಸ್ಥಳದಲ್ಲಿ ಸಿಲುಕಿದಾಗ ಅವನ್ನು ಅಲ್ಲಿಂದ ಹೊರಗೆ ತರಲು ಎಆರ್ವಿಗಳನ್ನು ಬಳಸಲಾಗುತ್ತದೆ. ಈಗ ಖರೀದಿಸಲು ಉದ್ದೇಶಿಸಿರುವ ಎಆರ್ವಿಯನ್ನುರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಅಭಿವೃದ್ಧಿಪಿಡಿಸಿದೆ. ಈ ವಾಹನಗಳನ್ನು ಭಾರತ್ ಅರ್ಥ ಮೂವರ್ಸ್ ಲಿಮಿಟೆಡ್ ತಯಾರಿಸುತ್ತದೆ