ನೆರೆಯ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯಗಳ ದಹನ ಮಾಡುತ್ತಿರುವುದರಿಂದ ದೆಹಲಿಯ ವಾತಾವರಣದ ಮೇಲೆ ಪರಿಣಾಮ ಬೀರಿದೆ. ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧ ಹೇರಬೇಕು ಮತ್ತು ನಗರದಲ್ಲಿ ಲಾರಿಗಳ ಪ್ರವೇಶಕ್ಕೆ ನಿರ್ಬಂಧ ಹೇರಬೇಕು ಎಂದು ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರವು ಸಂಬಂಧಿಸಿದ ವಿವಿಧ ಇಲಾಖೆಗಳಿಗೆ ಸೂಚಿಸಿದೆ.