ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಯಾ ಅತ್ಯಾಚಾರ ಪ್ರಕರಣ: ಅತ್ಯಾಚಾರಿಗಳ ಮರಣದಂಡನೆಗೆ ತಡೆ

Last Updated 31 ಜನವರಿ 2020, 12:58 IST
ಅಕ್ಷರ ಗಾತ್ರ

ನವದೆಹಲಿ:ನಿರ್ಭಯಾ ಅತ್ಯಾಚಾರಿಗಳ ಮರಣದಂಡನೆಗೆ ದೆಹಲಿ ನ್ಯಾಯಾಲಯ ಶುಕ್ರವಾರ ತಡೆ ನೀಡಿದೆ.
ದೋಷಿಗಳಾದ ಪವನ್ ಗುಪ್ತಾ, ಮುಕೇಶ್ ಸಿಂಗ್ , ಅಕ್ಷಯ್ ಸಿಂಗ್ ಮತ್ತು ವಿನಯ್ ಶರ್ಮಾಗೆಕೋರ್ಟ್ ಮುಂದಿನ ನಿರ್ಧಾರ ಪ್ರಕಟಿಸುವವರೆಗೆ ಗಲ್ಲು ಶಿಕ್ಷೆ ವಿಧಿಸಲಾಗುವುದಿಲ್ಲ.

ಫೆ.1ರಂದು ಗಲ್ಲಿಗೇರಿಸುವ ವಾರೆಂಟ್ ರದ್ದು ಮಾಡಲಾಗಿದ್ದು, ಯಾವಾಗ ಮರಣದಂಡನೆ ಎಂಬುದರ ಬಗ್ಗೆ ನಿರ್ಧಾರವಾಗಿಲ್ಲ ಎಂದು ದೋಷಿಗಳ ಪರ ವಾದಿಸಿದ್ದ ವಕೀಲ ಎಪಿ ಸಿಂಗ್ಹೇಳಿದ್ದಾರೆ.

ದೋಷಿಗಳ ಪರ ವಾದಿಸಿದ್ದ ವಕೀಲರು ಕೋರ್ಟ್‌ನಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ನನಗೆ ಹೇಳಿದ್ದಾರೆ ದೋಷಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗುವುದಿಲ್ಲಎಂದು ಅವರು ಹೇಳುತ್ತಿರುವುದಾಗಿ ನಿರ್ಭಯಾಳ ಅಮ್ಮ ಮಾಧ್ಯಮದವರ ಮುಂದೆಕಣ್ಣೀರು ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT