ದೆಹಲಿ ಜಲಮಂಡಳಿಗೆ ಟ್ಯಾಂಕರ್ಗಳನ್ನು ತಾವು ಬಾಡಿಗೆ ನೀಡಿರುವುದಾಗಿಯೂ, ಅದಕ್ಕೆ ಪ್ರತಿಯಾಗಿ ಶಾಸಕ ಜಾರ್ವಾಲ್ ಅವರು ಹಣ ಕೇಳುತ್ತಿರುವುದಾಗಿಯೂ, ಹಣ ನೀಡದೇ ಇದ್ದಾಗ ಟ್ಯಾಂಕರ್ಗಳನ್ನು ಜಲ ಮಂಡಳಿಯಿಂದ ತೆಗೆದುಹಾಕಿರುವುದಾಗಿಯೂ, ಅಲ್ಲದೆ ತನಗೆ ಕೊಲೆ ಬೆದರಿಕೆ ಇದ್ದದ್ದಾಗಿಯೂ ವೈದ್ಯ ಡೈರಿಯಲ್ಲಿ ಉಲ್ಲೇಖಿಸಿದ್ದಾರೆ.