‘ಅಪರಾಧಿಗಳನ್ನು ಕ್ಷಮಿಸಬೇಕೆಂದು ನಿರ್ಭಯಾ ತಾಯಿಗೆ ವಕೀಲೆ ಇಂದಿರಾ ಜೈಸಿಂಗ್ ಅವರು ಮನವಿ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಇಂದಿರಾ ಅವರು ಎಎಪಿ ಜತೆ ಗುರುತಿಸಿಕೊಂಡಿರುವುದು ಎಲ್ಲರಿಗೂ ತಿಳಿದಿದೆ. ಪೊಲೀಸರು ನಮ್ಮ ವ್ಯಾಪ್ತಿಯಲ್ಲಿ ಇಲ್ಲ ಎಂದು ಹೇಳುವ ಮೂಲಕ ಕೇಜ್ರಿವಾಲ್ ಸರ್ಕಾರ ತಪ್ಪಿಸಿಕೊಳ್ಳುವಂತಿಲ್ಲ. ತಿಹಾರ ಜೈಲು ದೆಹಲಿ ಸರ್ಕಾರದ ವ್ಯಾಪ್ತಿಗೆ ಬರುತ್ತದೆ’ ಎಂದು ಅವರು ಹೇಳಿದ್ದಾರೆ.