ತಮ್ಮ ವಾದ ಮುಂದುವರಿಸಿದ ಮೆಹ್ತಾ, ಶಿಕ್ಷೆಗೆ ಒಳಗಾಗಿರುವ ಅಪರಾಧಿ ಕ್ಯುರೇಟಿವ್ ಅರ್ಜಿ ಮತ್ತು ಕ್ಷಮಾದಾನದ ಅರ್ಜಿ ಸಲ್ಲಿಸಿಲ್ಲ ಎನ್ನುವ ಕಾರಣ ನೀಡಿದ್ದಾನೆ. ಇದುಕಾನೂನನ್ನು ನಿರಾಸೆಗೊಳಿಸುವುದಲ್ಲದೆ, ಮರಣದಂಡನೆಯನ್ನು ನಿಧಾನಗೊಳಿಸಲು ಬಳಸುತ್ತಿರುವ ತಂತ್ರವಾಗಿದೆ. ಒಂದು ವೇಳೆ ಮರಣದಂಡನೆ ತಡವಾದರೆ, ಆರೋಪಿಯ ಮೇಲೆ ಅಮಾನವೀಯಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಾದಿಸಿದರು.