ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಕರ್ನಾಟಕ ಭವನದ ಸ್ಥಾನಿಕ ಆಯುಕ್ತ ನಿಲಯ್‌ ಮಿತಾಶ್‌ ವರ್ಗಾವಣೆ

Last Updated 3 ಮೇ 2020, 13:27 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಕರ್ನಾಟಕ ಭವನದ ಸ್ಥಾನಿಕ ಆಯುಕ್ತ, ಐಎಎಸ್‌ ಅಧಿಕಾರಿ ನಿಲಯ್‌ ಮಿತಾಶ್‌ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಮಿತಾಶ್‌ ಅವರು ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ನ ಪ್ರಧಾನ ಕಾರ್ಯಾಚರಣೆಯ ಸಮನ್ವಯಾಧಿಕಾರಿಯಾಗಿ ನೇಮಕಗೊಂಡಿದ್ದು, ಭವನದ ಸ್ಥಾನಿಕ ಆಯುಕ್ತ ಹುದ್ದೆಗೆ ನಿಯುಕ್ತರಾಗಿರುವ ಐಎಎಸ್‌ ಅಧಿಕಾರಿ ವಿ.ವಿದ್ಯಾವತಿ ಸೋಮವಾರ ಅಧಿಕಾರ ಸ್ವೀಕರಿಸುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT