<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್–19 ಪ್ರಸರಣ ನಿಯಂತ್ರಿಸುವ ಸಂಬಂಧ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಉನ್ನತ ಮಟ್ಟದ ಸಮಿತಿಯೊಂದನ್ನು ಶುಕ್ರವಾರ ರಚಿಸಿದ್ದಾರೆ.</p>.<p>ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ನ (ಐಸಿಎಂಆರ್) ಮಹಾ ನಿರ್ದೇಶಕ ಬಲರಾಂ ಭಾರ್ಗವ್ ನೇತೃತ್ವದ ಈ ಸಮಿತಿ, ಕೋವಿಡ್–19 ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ದೆಹಲಿ ಸರ್ಕಾರಕ್ಕೆ ಸಲಹೆ–ಸೂಚನೆ ನೀಡಲಿದೆ.</p>.<p>ಎಐಐಎಂಎಸ್ ನಿರ್ದೇಶಕ ರಣದೀಫ್ ಗುಲೇರಿಯಾ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಇಬ್ಬರು ಸದಸ್ಯರು ಸೇರಿದಂತೆ 6 ಜನರು ಈ ಸಮಿತಿ ಸದಸ್ಯರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್–19 ಪ್ರಸರಣ ನಿಯಂತ್ರಿಸುವ ಸಂಬಂಧ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಉನ್ನತ ಮಟ್ಟದ ಸಮಿತಿಯೊಂದನ್ನು ಶುಕ್ರವಾರ ರಚಿಸಿದ್ದಾರೆ.</p>.<p>ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ನ (ಐಸಿಎಂಆರ್) ಮಹಾ ನಿರ್ದೇಶಕ ಬಲರಾಂ ಭಾರ್ಗವ್ ನೇತೃತ್ವದ ಈ ಸಮಿತಿ, ಕೋವಿಡ್–19 ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ದೆಹಲಿ ಸರ್ಕಾರಕ್ಕೆ ಸಲಹೆ–ಸೂಚನೆ ನೀಡಲಿದೆ.</p>.<p>ಎಐಐಎಂಎಸ್ ನಿರ್ದೇಶಕ ರಣದೀಫ್ ಗುಲೇರಿಯಾ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಇಬ್ಬರು ಸದಸ್ಯರು ಸೇರಿದಂತೆ 6 ಜನರು ಈ ಸಮಿತಿ ಸದಸ್ಯರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>