‘ಜೇಬು ಕಳ್ಳತನದಂತಹ ಸಣ್ಣ ಪ್ರಮಾಣದ ಅಪರಾಧ ಎಸಗಿದವರಿಗೂ ಗಲ್ಲು ಶಿಕ್ಷೆ ವಿಧಿಸುವುದು ಸರಿಯಲ್ಲ’ ಎಂಬ ಕಾಂಗ್ರೆಸ್ ಗುಂಪಿನ ನಾಯಕ ಅಧೀರ್ ರಂಜನ್ ಚೌಧರಿ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ ಎನ್ಸಿಪಿಯ ಸುಪ್ರಿಯಾ ಸುಳೆ, ಟಿಎಂಸಿಯ ಸುದೀಪ್ ಚಟ್ಟೋಪಾಧ್ಯಾಯ, ಡಿಎಂಕೆಯ ದಯಾನಿಧಿ ಮಾರನ್, ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ಕೋರಿದರು.