‘ಇದಕ್ಕೂ ಮುನ್ನವೇ ವಲಸೆ ಅಧಿಕಾರಿಗಳು ಅವರ ವಿರುದ್ಧ ಲುಕ್ಔಟ್ ಅಧಿಸೂಚನೆ ಹೊರಡಿಸಿ, ಎಚ್ಚರಿಕೆಯಿಂದ ಇರುವಂತೆ ಸೂಚಿಸಿತ್ತು. ಅದರಂತೆ, ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಗೋಯಲ್ ಅವರನ್ನು ವಶಕ್ಕೆ ಪಡೆದ ವಲಸೆ ಅಧಿಕಾರಿಗಳು ಕ್ರೈಂ ಬ್ರ್ಯಾಂಚ್ ಅಧಿಕಾರಿಗಳಿಗೆ ಹಸ್ತಾಂತರಿಸಿದರು’ ಎಂದು ಡಿಸಿಪಿ ರಾಜೇಶ್ ದೇವ್ ತಿಳಿಸಿದರು.