ಗಲಭೆ ಪೀಡಿತ ಪ್ರದೇಶಗಳಿಗೂ ಭೇಟಿ ನೀಡಿದ ಅವರು ಪರಿಸ್ಥಿತಿ ಅವಲೋಕಿಸಿದ್ದಾರೆ. ಜತೆಗೆ, ಸ್ಥಳೀಯರ ಜತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಹಿಳೆಯೊಬ್ಬರ ಬಳಿ ಮಾತನಾಡಿದ ಅವರು, ‘ಪ್ರೀತಿಯ ವಾತಾವರಣ ಕಾಪಾಡಿಕೊಳ್ಳಿ. ನಾವೆಲ್ಲ ಒಂದೇ ದೇಶದವರು, ಒಗ್ಗಟ್ಟಿನಿಂದ ಬಾಳಬೇಕಿದೆ. ನಾವು ಜತೆಯಾಗಿ ದೇಶ ಕಟ್ಟಬೇಕು’ ಎಂದು ಹೇಳಿದ್ದಾರೆ.