ಬಿಜೆಪಿ ತರಾತುರಿಯಲ್ಲಿ ಮಹಾರಾಷ್ಟ್ರದಲ್ಲಿಸರ್ಕಾರ ರಚಿಸಿರುವುದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸೋಮವಾರ ಕಲಾಪ ಆರಂಭವಾದಾಗ ವಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಪ್ರಜಾಪ್ರಭುತ್ವದ ಹತ್ಯೆಯನ್ನು ನಿಲ್ಲಿಸಿ ಎಂದು ಘೋಷಣೆ ಕೂಗಿದರು. ಈ ವೇಳೆ ಸಭಾಪತಿ ಓಂ ಬಿರ್ಲಾ ಕಲಾಪವನ್ನು 12ಗಂಟೆಗೆ ಮುಂದೂಡಿದರು.