ಪಶ್ಚಿಮ ಬಂಗಾಳದ ಬುರ್ದ್ವಾನ್ನಲ್ಲಿ ಸೋಮವಾರ ನಡೆದ ‘ಗೋ ಅಷ್ಟಮಿ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, ‘ಕೆಲವು ಬುದ್ಧಿಜೀವಿಗಳು ರಸ್ತೆಯಲ್ಲಿ ಗೋಮಾಂಸ ತಿನ್ನುತ್ತಾರೆ. ಅಂತಹವರಿಗೆ ನಾಯಿ ಮಾಂಸವನ್ನೂ ತಿನ್ನಿ ಎಂದು ನಾನು ಹೇಳುತ್ತೇನೆ. ಅವರು ಯಾವುದೇ ಪ್ರಾಣಿಯ ಮಾಂಸ ತಿನ್ನಲಿ, ಅವರ ಆರೋಗ್ಯ ಚೆನ್ನಾಗಿರಲಿ. ಆದರೆ ರಸ್ತೆಯಲ್ಲೇಕೆ ತಿನ್ನಬೇಕು? ಅವರವರ ಮನೆಯಲ್ಲಿ ತಿನ್ನಲಿ’ ಎಂದು ಹೇಳಿದ್ದಾರೆ.