‘ಮನಿರುಲ್ ಇಸ್ಲಾಂ ಅವರ ದೌರ್ಜನ್ಯವನ್ನು ಖಂಡಿಸಿಯೇಬಿರ್ಭುಮ್ ಜಿಲ್ಲೆಯ ಜನರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹೀಗಿರುವಾಗ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಜನರಿಗೆ ಏನು ಸಂದೇಶ ನೀಡುತ್ತಿದ್ದೀರಿ’ ಎಂದು ಹೌರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಂತಿದೇವ್ ಸೇನ್ಗುಪ್ತ ಪಕ್ಷದ ನಾಯಕರನ್ನು ಪ್ರಶ್ನಿಸಿದ್ದಾರೆ.