ಕಾರ್ಮಿಕರ ರಕ್ಷಣೆಗೆ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಿದ ತುಷಾರ್ ಮೆಹ್ತಾ, ‘ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಸ್ಥಳದಲ್ಲಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಣಿಯೇ ನೀರಿನಲ್ಲಿ ಮುಳುಗಿರುವ ಕಾರಣ ಸೈನ್ಯದ ಬದಲಾಗಿ ನೌಕಾಪಡೆಯ ಸಿಬ್ಬಂದಿಯ ನೆರವನ್ನು ಪಡೆಯಲಾಗಿದೆ’ ಎಂದು ವಿವರಿಸಿದರು.