ಭಾನುವಾರ, 21 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಹುಬ್ಬಳ್ಳಿ | ಅನ್ಯ ಜಾತಿ ಯುವಕನ ಜತೆ ಮದುವೆ: ಗರ್ಭಿಣಿ ಮಗಳನ್ನು ಕೊಂದ ಪಾಲಕರು ‌

Hubbali Honor Killing: ಅನ್ಯ ಜಾತಿಯ ಹುಡುಗನ ಜೊತೆ ಮಗಳು ಮದುವೆಯಾಗಿದ್ದಾಳೆ ಎಂದು ಕೋಪಗೊಂಡ ಪಾಲಕರು, ಗರ್ಭಿಣಿ ಮಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದೂ ಅಲ್ಲದೆ, ಹುಡುಗನ ಕುಟುಂಬದವರ ಮೇಲೂ ಹಲ್ಲೆ ನಡೆಸಿರುವ ಪ್ರಕರಣ ತಾ
Last Updated 21 ಡಿಸೆಂಬರ್ 2025, 17:48 IST
ಹುಬ್ಬಳ್ಳಿ | ಅನ್ಯ ಜಾತಿ ಯುವಕನ ಜತೆ ಮದುವೆ: ಗರ್ಭಿಣಿ ಮಗಳನ್ನು ಕೊಂದ ಪಾಲಕರು ‌

ಸವಣೂರಿನ ಶಿಕ್ಷಕನ ಮೆರವಣಿಗೆ ಪ್ರಕರಣ: ಮುಖ್ಯ ಶಿಕ್ಷಕ ಅಮಾನತು

Headmaster Suspension: ‘ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂಬ ಆರೋಪದಡಿ ಸರ್ಕಾರಿ ಉರ್ದು ಶಾಲೆ ಶಿಕ್ಷಕ ಜಗದೀಶ್ ವಗ್ಗಣ್ಣನವರ ಅವರನ್ನು ಥಳಿಸಿ ಚಪ್ಪಲಿ ಹಾರ ಹಾಕಿ ರಸ್ತೆಗಳಲ್ಲಿ ಮೆರವಣಿಗೆ ಮಾಡಿದ್ದ ಪ್ರಕರಣದಲ್ಲಿ ಶಾಲೆ ಮುಖ್ಯ ಶಿಕ್ಷಕ (ಪ್ರಭಾರ) ರಾಜೇಸಾಬ
Last Updated 21 ಡಿಸೆಂಬರ್ 2025, 17:07 IST
ಸವಣೂರಿನ ಶಿಕ್ಷಕನ ಮೆರವಣಿಗೆ ಪ್ರಕರಣ: ಮುಖ್ಯ ಶಿಕ್ಷಕ ಅಮಾನತು

ಕರ್ನಾಟಕದಲ್ಲಿಗ ನಫ್ರತ್‌ ಕಾ ಅಜೆಂಡಾ: ಸಚಿವ ಪ್ರಲ್ಹಾದ ಜೋಶಿ

Congress BJP Clash: ಧಾರವಾಡ: ರಾಹುಲ್‌ ಗಾಂಧಿ ಅವರು ‘ಮೊಹಬ್ಬತ್‌ ಕಾ ದುಖಾನ್‌’ ಎಂದು ಸ್ಲೋಗನ್‌ ಹೇಳುತ್ತಾರೆ, ಆದರೆ ಕರ್ನಾಟಕದಲ್ಲಿ ಈಗ ‘ನಫ್ರತ್‌ ಕಾ ಅಜೆಂಡಾ’ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ‘ಪ್ರೀತಿ’ ಬಿತ್ತಲು ಅವರಿಗೆ ಆಗಿಲ್ಲ’ ಎಂದು
Last Updated 21 ಡಿಸೆಂಬರ್ 2025, 17:04 IST
ಕರ್ನಾಟಕದಲ್ಲಿಗ ನಫ್ರತ್‌ ಕಾ ಅಜೆಂಡಾ: ಸಚಿವ ಪ್ರಲ್ಹಾದ ಜೋಶಿ

ದರ್ಶನ್‌ ಇಲ್ಲದಿದ್ದಾಗ ಮಾತನಾಡುತ್ತಾರೆ: ವಿಜಯಲಕ್ಷ್ಮಿ ಹೀಗೆ ಹೇಳಿದ್ದು ಯಾರಿಗೆ?

The Devil Movie: ದಾವಣಗೆರೆ: ‘ದರ್ಶನ್‌ ಇಲ್ಲದೇ ಇರುವಾಗ ಕೆಲವರು ಏನೇನೋ ಮಾತನಾಡುತ್ತಿದ್ದಾರೆ. ವೇದಿಕೆ, ಟಿವಿ ಪರದೆಯ ಮೇಲೆ ದರ್ಶನ್‌ ಹಾಗೂ ಅಭಿಮಾನಿಗಳ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಬೆಂಗಳೂರಿನಲ್ಲಿ ದರ್ಶನ್‌ ಇದ್ದಾಗ ಇವರು ಎಲ್ಲಿ ಮಾಯ ಆಗ್ತಾರೊ ಗೊತ್ತಿಲ್ಲ’
Last Updated 21 ಡಿಸೆಂಬರ್ 2025, 17:00 IST
ದರ್ಶನ್‌ ಇಲ್ಲದಿದ್ದಾಗ ಮಾತನಾಡುತ್ತಾರೆ: ವಿಜಯಲಕ್ಷ್ಮಿ ಹೀಗೆ ಹೇಳಿದ್ದು ಯಾರಿಗೆ?

ವಿಜಯಪುರ: ಬಿಜೆಪಿ ಎಂಎಲ್‌ಸಿಯನ್ನು ಟೋಲ್‌ನಲ್ಲಿ ಒಂದು ಗಂಟೆ ತಡೆದ ಸಿಬ್ಬಂದಿ!

ವಿಜಯಪುರ ನಗರ ಸಮೀಪದ ಸೋಲಾಪುರ– ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 50 ರಲ್ಲಿರುವ ಹಿಟ್ನಳ್ಳಿ ಟೋಲ್‌ ನಾಕಾದಲ್ಲಿ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಕೇಶವ ಪ್ರಸಾದ್‌ ಅವರನ್ನು ಟೋಲ್‌ ಸಿಬ್ಬಂದಿ ಪಾಸ್‌ ಇದ್ದರೂ ಕಾರನ್ನು ಬಿಡದೇ ಸುಮಾರು ಒಂದು ಗಂಟೆ ಕಾಯಿಸಿರುವ ಪ್ರಸಂಗ ಭಾನುವಾರ ನಡೆದಿದೆ.
Last Updated 21 ಡಿಸೆಂಬರ್ 2025, 16:20 IST
ವಿಜಯಪುರ: ಬಿಜೆಪಿ ಎಂಎಲ್‌ಸಿಯನ್ನು ಟೋಲ್‌ನಲ್ಲಿ ಒಂದು ಗಂಟೆ ತಡೆದ ಸಿಬ್ಬಂದಿ!

ಕೆಒಎ ವಾರ್ಷಿಕ ‍ಪ್ರಶಸ್ತಿ ಪ್ರದಾನ ಸಮಾರಂಭ: ಸಿದ್ದರಾಮಯ್ಯ ಹಲವು ಭರವಸೆ

Siddaramaiah Sports Reservation: ಬೆಂಗಳೂರು: ‘ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಶೇ 3ರಷ್ಟು ಹಾಗೂ ಇತರೆ ಇಲಾಖೆಗಳಲ್ಲಿ ಶೇ 2ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಿದೆ. ಜನವರಿ ಮೊದಲ ವಾರದಲ್ಲೇ ನೇಮಕಾತಿಯ ಆದೇಶ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ
Last Updated 21 ಡಿಸೆಂಬರ್ 2025, 16:13 IST
ಕೆಒಎ ವಾರ್ಷಿಕ ‍ಪ್ರಶಸ್ತಿ ಪ್ರದಾನ ಸಮಾರಂಭ: ಸಿದ್ದರಾಮಯ್ಯ ಹಲವು ಭರವಸೆ

FKCCI, ಪೀಣ್ಯ ಕೈಗಾರಿಕಾ ಸಂಘದ ಗ್ಲೋಬಲ್ MSME ಸಮಾವೇಶ 2026ರ ಲಾಂಛನ ಅನಾವರಣ

FKCCI, Peenya Industries Association Global MSME Conference 2026 ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಹಾಗೂ ಪೀಣ್ಯ ಕೈಗಾರಿಕಾ ಸಂಘ ಶನಿವಾರ ಜಂಟಿಯಾಗಿ ಆಯೋಜಿಸಿದ್ದ ಗ್ಲೋಬಲ್ ಎಂಎಸ್‌ಎಂಇ ಸಮಾವೇಶ 2026ರ ಲಾಂಛನ ಅನಾವರಣ
Last Updated 21 ಡಿಸೆಂಬರ್ 2025, 16:12 IST
FKCCI, ಪೀಣ್ಯ ಕೈಗಾರಿಕಾ ಸಂಘದ ಗ್ಲೋಬಲ್ MSME ಸಮಾವೇಶ 2026ರ ಲಾಂಛನ ಅನಾವರಣ
ADVERTISEMENT

ಉತ್ತಮ ನಡತೆ ರೂಪುಗೊಳ್ಳಲು ಶಿಕ್ಷಣ ಸಹಕಾರಿ: ಎಂ.ವಿ. ಸತೀಶ್

ಪೀಣ್ಯ ದಾಸರಹಳ್ಳಿ:' ಯಾವ ವ್ಯಕ್ತಿಯಲ್ಲಿ ಉತ್ತಮ ನಡತೆ, ಭೌತಿಕ ಬೆಳವಣಿಗೆ ರೂಪಗೊಳ್ಳುತ್ತದೆಯೋ ಹಾಗೆಯೇ ಸ್ವತಃ ದುಡಿಮೆಯಿಂದ ಬದುಕುವ ಸಾಮರ್ಥ್ಯ ಹೊಂದುತ್ತಾನೆಯೋ ಅದು ನಿಜವಾದ ಶಿಕ್ಷಣದಿಂದ' ಎಂದು ಹಿರಿಯ...
Last Updated 21 ಡಿಸೆಂಬರ್ 2025, 16:09 IST
ಉತ್ತಮ ನಡತೆ ರೂಪುಗೊಳ್ಳಲು ಶಿಕ್ಷಣ ಸಹಕಾರಿ: ಎಂ.ವಿ. ಸತೀಶ್

ಹುಳಿಮಾವು ಕೆರೆ ರಸ್ತೆಯಲ್ಲಿ ರಸ್ತೆ ಅಪಘಾತ: ಟೆಕಿ ಸಾವು

accident ಹುಳಿಮಾವು ಕೆರೆ ರಸ್ತೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಸಾಫ್ಟ್‌ವೇರ್‌ ಕಂಪನಿ ಉದ್ಯೋಗಿ ಮೃತಪಟ್ಟಿದ್ದಾರೆ.
Last Updated 21 ಡಿಸೆಂಬರ್ 2025, 16:02 IST
ಹುಳಿಮಾವು ಕೆರೆ ರಸ್ತೆಯಲ್ಲಿ ರಸ್ತೆ ಅಪಘಾತ: ಟೆಕಿ ಸಾವು

ಬೆಸ್ಕಾಂ: ಬೆಂಗಳೂರಿನ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ

BESCOM ಉಪ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಕಾರಣ ಡಿ. 22ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
Last Updated 21 ಡಿಸೆಂಬರ್ 2025, 15:59 IST
ಬೆಸ್ಕಾಂ: ಬೆಂಗಳೂರಿನ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ
ADVERTISEMENT
ADVERTISEMENT
ADVERTISEMENT