ನವದೆಹಲಿ: ಸುಪ್ರೀಂ ಕೋರ್ಟ್ನಲ್ಲಿ ವೈದ್ಯರ ರಕ್ಷಣೆ ಕೋರಿ ಪಶ್ಚಿಮ ಬಂಗಾಳ ವೈದ್ಯರು ಸಲ್ಲಿಸಿದ್ದ ತುರ್ತು ವಿಚಾರಣೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ವೈದ್ಯರ ರಕ್ಷಣೆಯೂ ನಮಗೆ ಮುಖ್ಯವಾಗಿದೆ, ಈಗಾಗಲೇ ಪಶ್ಚಿಮ ಬಂಗಾಳ ಮತ್ತು ಇತರೆ ರಾಜ್ಯಗಳಲ್ಲಿನ ವೈದ್ಯರು ಮುಷ್ಕರವನ್ನು ವಾಪಾಸು ಪಡೆದಿದ್ದಾರೆ ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಇದರತುರ್ತು ವಿಚಾರಣೆ ಅಗತ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ರಜಾ ಪೀಠದ ನ್ಯಾಯಧೀಶರಾದ ದೀಪಕ್ ಗುಪ್ತ ಹಾಗೂ ಸೂರ್ಯ ಕಾಂತ್ ಅವರು ಈ ಅರ್ಜಿ ವಿಚಾರಣೆಯನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Supreme Court defers the hearing in petition seeking protection for Doctors till July in light of the Doctors' strike being called off.
The issue of protection of Doctors is serious and needs consideration but the matter is not urgent anymore the Court observed.