ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿ ಹಾಲಿನ ಬ್ಯಾಂಕ್ ನಿರ್ವಹಣೆ ತರಬೇತಿ ಪಡೆಯಲು ಲಖನೌಗೆ ತೆರಳಿದ ವೈದ್ಯರ ತಂಡ

Last Updated 10 ಡಿಸೆಂಬರ್ 2019, 19:12 IST
ಅಕ್ಷರ ಗಾತ್ರ

ಬೆಂಗಳೂರು: ತಾಯಂದಿರ ಹಾಲಿನ ಬ್ಯಾಂಕ್ ನಿರ್ವಹಣೆ ಬಗ್ಗೆ ತರಬೇತಿ ಪಡೆದುಕೊಳ್ಳಲು ವಾಣಿವಿಲಾಸ ಆಸ್ಪತ್ರೆಯ ಮೂವರು ವೈದ್ಯರು ಸೇರಿದಂತೆ ರಾಜ್ಯದ ಐವರು ವೈದ್ಯರ ತಂಡಲಖನೌದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿಗೆ ತೆರಳಿದೆ. ವಾಣಿವಿಲಾಸ ಆಸ್ಪತ್ರೆಯಲ್ಲಿ ರಾಜ್ಯದ ಮೊದಲ ತಾಯಂದಿರ ಹಾಲಿನ ಬ್ಯಾಂಕ್ ಸ್ಥಾಪನೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT