ಬೆಂಗಳೂರು: ತಾಯಂದಿರ ಹಾಲಿನ ಬ್ಯಾಂಕ್ ನಿರ್ವಹಣೆ ಬಗ್ಗೆ ತರಬೇತಿ ಪಡೆದುಕೊಳ್ಳಲು ವಾಣಿವಿಲಾಸ ಆಸ್ಪತ್ರೆಯ ಮೂವರು ವೈದ್ಯರು ಸೇರಿದಂತೆ ರಾಜ್ಯದ ಐವರು ವೈದ್ಯರ ತಂಡಲಖನೌದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿಗೆ ತೆರಳಿದೆ. ವಾಣಿವಿಲಾಸ ಆಸ್ಪತ್ರೆಯಲ್ಲಿ ರಾಜ್ಯದ ಮೊದಲ ತಾಯಂದಿರ ಹಾಲಿನ ಬ್ಯಾಂಕ್ ಸ್ಥಾಪನೆಯಾಗುತ್ತಿದೆ.