‘100 ಕೋಟಿ ಹಿಂದೂಗಳು ಇರುವುದರಿಂದಲೇ, ಈ ದೇಶದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತವಾಗಿದ್ದಾರೆ ಮತ್ತು ಸ್ವಾತಂತ್ರ್ಯವನ್ನು ಖುಷಿಯಿಂದಅನುಭವಿಸುತ್ತಿದ್ದಾರೆ ಎನ್ನುವುದನ್ನು ಪಠಾಣ್ ಅರ್ಥ ಮಾಡಿಕೊಳ್ಳಬೇಕು’ ಎಂದು ಹೇಳಿದರು.
‘ಮುಸ್ಲಿಮರು ಬಹುಸಂಖ್ಯಾತರಿರುವ ದೇಶದಲ್ಲಿ ಈ ರೀತಿಯ ಹೇಳಿಕೆಯನ್ನು ನೀಡಲು ಯಾರಿಗೂ ಧೈರ್ಯವಿಲ್ಲ. ಹಿಂದೂಗಳಲ್ಲಿ ತಾಳ್ಮೆ ಇದೆ. ಆದರೆ, ಅದನ್ನೇ ದೌರ್ಬಲ್ಯ ಎಂದು ತಪ್ಪು ತಿಳಿಯಬಾರದು’ ಎಂದು ಅವರು ಎಚ್ಚರಿಸಿದರು.