ಕೇರಳ ಮತ್ತು ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಭಾರಿ ಪ್ರವಾಹದಿಂದ ಎದುರಾದ ಸಮಸ್ಯೆಗಳ ಹಿನ್ನೆಲೆಯಲ್ಲಿ ಸಮಗ್ರ ಚಿಂತನೆ ನಡೆಸಿರುವ ಕೇಂದ್ರ ಸರ್ಕಾರದ ಆಶ್ವಾಸನೆಗಳ ಸಂಸದೀಯ ಸಮಿತಿಯು, ಪಶ್ಚಿಮ ಘಟ್ಟದಲ್ಲಿನ ಅಮೂಲ್ಯ ಅರಣ್ಯ ಪ್ರದೇಶಗಳನ್ನು ಒಳಗೊಂಡ ಪರಿಸರ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಬೇಕು ಎಂದು ಕರ್ನಾಟಕ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಿಗೆ ಹೇಳಿದೆ.