ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಇ.ಡಿ. ಸಮನ್ಸ್ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಇದು ‘ದೇಶದ್ರೋಹಕ್ಕೆ ಕಡಿಮೆಯಲ್ಲದ ಕೃತ್ಯ’ ಎಂದಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಪ್ರಕರಣದಲ್ಲಿ ಇ.ಡಿ ವಿಚಾರಣೆಗೆ ಪ್ರಫುಲ್ ಪಟೇಲ್ ಹಾಜರಾಗಿದ್ದರು.