2018ರ ಸೆಪ್ಟೆಂಬರ್ನಲ್ಲಿ ಉತ್ತರಪ್ರದೇಶದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರು ನನ್ನ ಜೊತೆ ವರ್ತಿಸಿದ ರೀತಿ ನನಗೆ ತುಂಬಾ ಬೇಸರ ತರಿಸಿತ್ತು. ಈ ಬಗ್ಗೆ ಪ್ರಿಯಾಂಕ ವಾದ್ರಾ ಮತ್ತು ಜ್ಯೋತಿರಾದಿತ್ಯ ಸಿಂಧ್ಯ ಅವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಆ ಘಟನೆಯ ಬಳಿಕ ನಾನು ತುಂಬಾ ನೊಂದು ಕೊಂಡಿದ್ದೆಎಂದು ಪ್ರಿಯಾಂಕ ಚತುರ್ವೇದಿ ಹೇಳಿದ್ದಾರೆ.