ಉಗ್ರರು ಅಡಗಿರುವ ಕುರಿತು ಗುಪ್ತಚರ ಇಲಾಖೆಯ ನಿರ್ದಿಷ್ಟ ಮಾಹಿತಿ ಆಧರಿಸಿ ಭದ್ರತಾ ಪಡೆ ಸಿಬ್ಬಂದಿ,ಟ್ರಾಲ್ನ ಪಿಂಗ್ಲಿಶ್ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಉಗ್ರರು ಈ ವೇಳೆ ಗುಂಡಿನ ದಾಳಿ ಆರಂಭಿಸಿದ್ದರಿಂದ, ಭದ್ರತಾ ಪಡೆ ಸಿಬ್ಬಂದಿ ಪ್ರತಿದಾಳಿ ನಡೆಸಿದರು. ಖಾನ್ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಒಪ್ಪಿಸಲಾಗಿದೆ. ಆದರೆ ಗುರುತು ಸಿಗದ ರೀತಿಯಲ್ಲಿ ಸುಟ್ಟುಹೋಗಿರುವುದರಿಂದಭಟ್ ಮೃತದೇಹ ಸ್ವೀಕರಿಸಲು ಕುಟುಂಬದವರು ನಿರಾಕರಿಸಿದ್ದಾರೆ ಎಂದು ಅಧಿಕಾರಿಗಳು
ಹೇಳಿದ್ದಾರೆ.