ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಆಧಾರದಲ್ಲಿ ಕೇಂದ್ರ ಸರ್ಕಾರವೂ ಸಮಾಜದ ಎಲ್ಲ ರಂಗದ ಜನರ ಏಳ್ಗೆಗಾಗಿ ದುಡಿಯುತ್ತಿದೆ. ದೇಶದ 130 ಕೋಟಿ ಜನರ ಹಿತ ಕಾಯುವುದು ನಮ್ಮ ಮೊದಲ ಆದ್ಯತೆ ಎಂದು ಪ್ರಧಾನಿ ಹೇಳಿದ್ದಾರೆ.