<p><strong>ಮುಂಬೈ</strong>:ಇಲ್ಲಿನ ಘಾಟ್ಕೊಪರ್ ಉಪನಗರದ ಮೆಟ್ರೊ ನಿಲ್ದಾಣದ ಬಳಿ ಸೋಮವಾರ ಬೆಳಗಿನ ಜಾವ ಕಾಂಗ್ರೆಸ್ ಕಾರ್ಯಕರ್ತರೊಬ್ಬರನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ.</p>.<p>ಮನೋಜ್ ದುಬೆ (45) ಮೃತರು. ಅವರು ರಾಜಕೀಯ ಬೆಳವಣಿಗೆ ಕುರಿತು ಫೇಸ್ಬುಕ್ನಲ್ಲಿ ಮಾಡಿದ ಪೋಸ್ಟ್ ಈ ಹತ್ಯೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.</p>.<p>‘ರಾಜಕೀಯ ದ್ವೇಷದಿಂದ ಈ ಹತ್ಯೆ ನಡೆದಿದೆ. ಇದರಲ್ಲಿ ಬಿಜೆಪಿ ಕೈವಾಡವಿದೆ’ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಮುಖ್ಯಸ್ಥ ಅಶೋಕ್ ಚವಾಣ್ ಆರೋಪಿಸಿದ್ದಾರೆ.</p>.<p>‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದು ಕಾಂಗ್ರೆಸ್ನ ಕಾರ್ಯಕರ್ತನ ಹತ್ಯೆ ಮಾತ್ರವಲ್ಲ, ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮುಂಬೈ</strong>:ಇಲ್ಲಿನ ಘಾಟ್ಕೊಪರ್ ಉಪನಗರದ ಮೆಟ್ರೊ ನಿಲ್ದಾಣದ ಬಳಿ ಸೋಮವಾರ ಬೆಳಗಿನ ಜಾವ ಕಾಂಗ್ರೆಸ್ ಕಾರ್ಯಕರ್ತರೊಬ್ಬರನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ.</p>.<p>ಮನೋಜ್ ದುಬೆ (45) ಮೃತರು. ಅವರು ರಾಜಕೀಯ ಬೆಳವಣಿಗೆ ಕುರಿತು ಫೇಸ್ಬುಕ್ನಲ್ಲಿ ಮಾಡಿದ ಪೋಸ್ಟ್ ಈ ಹತ್ಯೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.</p>.<p>‘ರಾಜಕೀಯ ದ್ವೇಷದಿಂದ ಈ ಹತ್ಯೆ ನಡೆದಿದೆ. ಇದರಲ್ಲಿ ಬಿಜೆಪಿ ಕೈವಾಡವಿದೆ’ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಮುಖ್ಯಸ್ಥ ಅಶೋಕ್ ಚವಾಣ್ ಆರೋಪಿಸಿದ್ದಾರೆ.</p>.<p>‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದು ಕಾಂಗ್ರೆಸ್ನ ಕಾರ್ಯಕರ್ತನ ಹತ್ಯೆ ಮಾತ್ರವಲ್ಲ, ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>