‘ದೇಶ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದು, ಈ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡುವುದು ನಿಮ್ಮ ಕರ್ತವ್ಯ’ ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಸಂಸದರನ್ನು ಉದ್ದೇಶಿಸಿ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದರುವ ಸಂಸದರುಹಣ ನೀಡುವುದಾಗಿ ಒಪ್ಪಿಗೆ ಪತ್ರವನ್ನು ಕಳುಹಿಸಿದ್ದಾರೆ ಎಂದುಲೋಕಸಭಾ ಸಚಿವಾಲಯದ ಮೂಲಗಳು ತಿಳಿಸಿವೆ.