ಕಳೆದ ದಿನ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಗ್ರಾಮೀಣಭಿವೃದ್ಧಿ ಸಚಿವ ಧನ್ ಸಿಂಗ್ ರಾವತ್ ಆ ರೀತಿ ಆಹ್ವಾನ ನೀಡಿದ್ದರು.ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಿಟರ್ನಿಂಗ್ ಆಫೀಸರ್ರಾವತ್ ಅವರಿಗೆ ನೋಟಿಸ್ ನೀಡಿದ್ದರು.ಈ ನೋಟಿಸ್ಗೆ ಉತ್ತರ ಲಭಿಸದೇ ಇದ್ದ ಕಾರಣ ಸಚಿವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ.