ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇವಮಾನವ’ ವಿರುದ್ಧ ದೋಷಾರೋಪ

Last Updated 13 ಜೂನ್ 2019, 17:26 IST
ಅಕ್ಷರ ಗಾತ್ರ

ನವದೆಹಲಿ: ತಲೆಮರೆಸಿಕೊಂಡಿರುವ ಸ್ವಯಂಪ್ರೇರಿತ ದೇವಮಾನವ ವೀರೇಂದ್ರ ದೇವ್ ದೀಕ್ಷಿತ್ ವಿರುದ್ಧ ಸಿಬಿಐ ಗುರುವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಉತ್ತರ ಪ್ರದೇಶದ ಆಧ್ಯಾತ್ಮಿಕ ವಿದ್ಯಾಲಯ ಆಶ್ರಮದಲ್ಲಿ 1999ರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಹಾಗೂ ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡ ಆರೋಪಗಳನ್ನು ಹೊರಿಸಲಾಗಿದೆ. ಈತನ ತಲೆಗೆ ₹5 ಲಕ್ಷ ಬಹುಮಾನ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT