<p><strong>ಮುಂಬೈ: </strong>ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನುಮುಂದೆ ವಾರಕ್ಕೆ ಐದೇ ದಿನ ಕೆಲಸ ಮಾಡಿದರೆ ಸಾಕು. ಅವರಿಗೆ ಫೆಬ್ರುವರಿ 29ರ ಬಳಿಕ ಅನ್ವಯವಾಗುವಂತೆ ವಾರಾಂತ್ಯದ ರಜೆ ದೊರಕಲಿದೆ.</p>.<p>‘ಸರ್ಕಾರಿ ಉದ್ಯೋಗಿಗಳು ವಾರದಲ್ಲಿ ಐದು ದಿನ ಮಾತ್ರ ಕರ್ತವ್ಯ ನಿರ್ವಹಿಸಬೇಕು’ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.</p>.<p>ಸರ್ಕಾರಿ, ಅರೆ–ಸರ್ಕಾರಿ, ಸ್ಥಳೀಯ ಆಡಳಿತದಲ್ಲಿ 20 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು, ಇವರೆಲ್ಲರಿಗೂ ಈ ನೂತನ ನಿಯಮ ಅನ್ವಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನುಮುಂದೆ ವಾರಕ್ಕೆ ಐದೇ ದಿನ ಕೆಲಸ ಮಾಡಿದರೆ ಸಾಕು. ಅವರಿಗೆ ಫೆಬ್ರುವರಿ 29ರ ಬಳಿಕ ಅನ್ವಯವಾಗುವಂತೆ ವಾರಾಂತ್ಯದ ರಜೆ ದೊರಕಲಿದೆ.</p>.<p>‘ಸರ್ಕಾರಿ ಉದ್ಯೋಗಿಗಳು ವಾರದಲ್ಲಿ ಐದು ದಿನ ಮಾತ್ರ ಕರ್ತವ್ಯ ನಿರ್ವಹಿಸಬೇಕು’ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.</p>.<p>ಸರ್ಕಾರಿ, ಅರೆ–ಸರ್ಕಾರಿ, ಸ್ಥಳೀಯ ಆಡಳಿತದಲ್ಲಿ 20 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು, ಇವರೆಲ್ಲರಿಗೂ ಈ ನೂತನ ನಿಯಮ ಅನ್ವಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>