ಕೂಡಲೆ ಸ್ಥಳಕ್ಕೆ ಧಾವಿಸಿದ ನೌಕಾದಳದಅಧಿಕಾರಿಗಳು ಅಪರಿಚಿತರನ್ನು ವಿಚಾರಿಸಿದಾಗ ಇವರೆಲ್ಲಾ ಶ್ರೀಲಂಕಾ ಪ್ರಜೆಗಳಾಗಿದ್ದು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸುತ್ತಿರುವುದು ಕಂಡು ಬಂತು. ಕೂಡಲೆ ಅವರನ್ನು ತಮಿಳುನಾಡಿನ ಕರಾವಳಿ ಕಾವಲು ಪಡೆಯ ವಶಕ್ಕೆ ನೀಡಿದ್ದಾರೆ. ವಿಚಾರಣೆ ನಡೆಯುತ್ತಿದೆ ಎಂದು ಎಎನ್ ಐ ವರದಿ ಮಾಡಿದೆ.