ಗ್ರಾಮವೊಂದರಲ್ಲಿ ಶನಿವಾರ ಎಂದಿನಂತೆ ಶಾಲೆ ಆರಂಭವಾಗಿತ್ತು. ಆದರೆ, ಶಾಲೆ ಅವಧಿ ಮುಗಿಯುವಷ್ಟರಲ್ಲಿ ಅಣೆಕಟ್ಟೆಯಿಂದ ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದೆ. ಶಾಲೆಯ ಅವಧಿ ಮುಗಿದು ವಿದ್ಯಾರ್ಥಿಗಳು ಹೊರಗೆ ಬಂದು ನೋಡಿದ್ದಾರೆ. ಆದರೆ, ಗ್ರಾಮದ ಎಲ್ಲಾ ರಸ್ತೆಗಳು ನೀರಿನಿಂದ ಆವೃತ್ತವಾಗಿದ್ದವು. ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಗ್ರಾಮದಿಂದಹೊರಗೆ ಹೋಗಲಾರದೆ ಶಾಲೆಯಲ್ಲಿಯೇ ಉಳಿದುಕೊಳ್ಲಬೇಕಾಯಿತು.