ಗೃಹ ಬಂಧನದಲ್ಲಿದ್ದ ಮುಫ್ತಿಯನ್ನು ಇದೀಗ ಅತಿಥಿ ಗೃಹಕ್ಕೆ ಕರೆದೊಯ್ಯಲಾಗಿದೆ.ಸಂಸದರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಇಲ್ಲವೇ ಪಕ್ಷದಿಂದ ಹೊರನಡೆಯಲು ಸಿದ್ಧವಾಗಿರಬೇಕು ಎಂದು ಮುಫ್ತಿ ಹೇಳಿರುವುದಾಗಿಅವರ ಆಪ್ತರೊಬ್ಬರು ತಿಳಿಸಿದ್ದಾರೆ. ಆದಾಗ್ಯೂ, ಮುಫ್ತಿ ಈ ರೀತಿ ಹೇಳಿದ್ದಾರೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.