ತಮಿಳುನಾಡಿನ ತೂತುಕುಡಿಯಲ್ಲಿ ಲಾಕ್ಡೌನ್ ನಡುವೆಯೂಅಂಗಡಿ ತೆರೆದಿದ್ದ ಕಾರಣಕ್ಕೆ ಅಲ್ಲಿನ ಪೊಲೀಸರು ಅಪ್ಪ–ಮಗ ಇಬ್ಬರನ್ನು ಬಂಧಿಸಿದ್ದರು. ಆದರೆ, ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಇಬ್ಬರೂ ಮೃತಪಟ್ಟ ಘಟನೆ ಪೊಲೀಸ್ ಇಲಾಖೆಗೆ ತೀವ್ರ ಹಿನ್ನಡೆ ಉಂಟು ಮಾಡಿದೆ. ಅದರ ನಡುವೆಯೇ ಸಂಸದ ಪೊಲೀಸ್ ಅಧಿಕಾರಿಗೆ ಕಾಲಿನಿಂದ ಒದ್ದ ಘಟನೆಯೂ ನಡೆದಿದೆ.