<p class="Briefhead"><strong>ಮಥುರಾ:</strong> ವಿಶ್ವ ಹಿಂದೂ ಪರಿಷತ್ ಮಾಜಿ ಅಧ್ಯಕ್ಷ ವಿಷ್ಣು ಹರಿ ದಾಲ್ಮಿಯಾ ಬುಧವಾರ ದೆಹಲಿ ನಿವಾಸದಲ್ಲಿ ಕೊನೆಯುಸಿರೆಳೆದರು.</p>.<p>ಒಂದು ತಿಂಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ 91 ವರ್ಷ ವಯಸ್ಸಾಗಿತ್ತು.</p>.<p>ರಾಮ ಜನ್ಮಭೂಮಿ ಆಂದೋಲನ ಮತ್ತು ಮಥುರಾದ ಶ್ರೀಕೃಷ್ಣ ಜನ್ಮಸ್ಥಾನ ದೇವಾಲಯಗಳ ಪುನರುಜ್ಜೀವನದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಮಥುರಾ ಹಾಗೂ ಇತರ ಕಡೆ ಗೋಶಾಲೆ ತೆರೆದಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p class="Briefhead"><strong>ಮಥುರಾ:</strong> ವಿಶ್ವ ಹಿಂದೂ ಪರಿಷತ್ ಮಾಜಿ ಅಧ್ಯಕ್ಷ ವಿಷ್ಣು ಹರಿ ದಾಲ್ಮಿಯಾ ಬುಧವಾರ ದೆಹಲಿ ನಿವಾಸದಲ್ಲಿ ಕೊನೆಯುಸಿರೆಳೆದರು.</p>.<p>ಒಂದು ತಿಂಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ 91 ವರ್ಷ ವಯಸ್ಸಾಗಿತ್ತು.</p>.<p>ರಾಮ ಜನ್ಮಭೂಮಿ ಆಂದೋಲನ ಮತ್ತು ಮಥುರಾದ ಶ್ರೀಕೃಷ್ಣ ಜನ್ಮಸ್ಥಾನ ದೇವಾಲಯಗಳ ಪುನರುಜ್ಜೀವನದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಮಥುರಾ ಹಾಗೂ ಇತರ ಕಡೆ ಗೋಶಾಲೆ ತೆರೆದಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>