ಶೀತಗಾಳಿಯಿಂದಾಗಿ ಪ್ರಕಾಶಂ ಜಿಲ್ಲೆಯಲ್ಲಿ ಮೂವರು ವೃದ್ಧರು ಮೃತಪಟ್ಟಿದ್ದಾರೆ. ವಿಜಯವಾಡದಲ್ಲಿ ಗುಡ್ಡದ ಮಣ್ಣು ಕುಸಿದು 28 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಮೂಲಗಳು ತಿಳಿಸಿವೆ. ಉತ್ತರ ಕರಾವಳಿಯ ಎಲ್ಲೆಡೆ ಭಾರಿ ಕಟ್ಟೆಚ್ಚರ ಘೋಷಿಸಿರುವ ಆಂಧ್ರ ಪ್ರದೇಶ ಸರ್ಕಾರ, ಶಾಲೆಗಳಿಗೆ ರಜೆ ಘೋಷಿಸಿದೆ.