<p><strong>ನವದೆಹಲಿ:</strong> ಜಮ್ಮು ಮತ್ತುಕಾಶ್ಮೀರ ಬ್ಯಾಂಕ್ಗೆ ₹ 59.35 ಕೋಟಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು, ದೆಹಲಿ ಸೇರಿದಂತೆ ಹತ್ತು ಕಡೆಗಳಲ್ಲಿ ಮಂಗಳವಾರ ಶೋಧ ನಡೆಸಿ ದಾಖಲೆಗಳನ್ನು ವಶಪಡಿಸಿ<br />ಕೊಂಡಿದ್ದಾರೆ.</p>.<p>ಶ್ರೀನಗರದ ಎಂಟು ಕಡೆಗಳಲ್ಲಿ ಮತ್ತು ದೆಹಲಿ ಮತ್ತು ಬೆಂಗಳೂರಿನ ತಲಾ ಒಂದು ಕಡೆ ಶೋಧ ನಡೆಸಲಾಗಿದೆ.</p>.<p>ಅಕ್ರಮದಲ್ಲಿ ಬ್ಯಾಂಕ್ ಅಧಿಕಾರಿ ಶಾಮೀಲಾಗಿರುವುದನ್ನು ದೃಢಪಡಿಸುವಂಥ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಮ್ಮು ಮತ್ತುಕಾಶ್ಮೀರ ಬ್ಯಾಂಕ್ಗೆ ₹ 59.35 ಕೋಟಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು, ದೆಹಲಿ ಸೇರಿದಂತೆ ಹತ್ತು ಕಡೆಗಳಲ್ಲಿ ಮಂಗಳವಾರ ಶೋಧ ನಡೆಸಿ ದಾಖಲೆಗಳನ್ನು ವಶಪಡಿಸಿ<br />ಕೊಂಡಿದ್ದಾರೆ.</p>.<p>ಶ್ರೀನಗರದ ಎಂಟು ಕಡೆಗಳಲ್ಲಿ ಮತ್ತು ದೆಹಲಿ ಮತ್ತು ಬೆಂಗಳೂರಿನ ತಲಾ ಒಂದು ಕಡೆ ಶೋಧ ನಡೆಸಲಾಗಿದೆ.</p>.<p>ಅಕ್ರಮದಲ್ಲಿ ಬ್ಯಾಂಕ್ ಅಧಿಕಾರಿ ಶಾಮೀಲಾಗಿರುವುದನ್ನು ದೃಢಪಡಿಸುವಂಥ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>