ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವದೆಹಲಿ: ಜುಲೈ15ವರೆಗೆ ವಿಚಾರಣೆ ತುರ್ತು ಪ್ರಕರಣಗಳಿಗಷ್ಟೇ ಸೀಮಿತ

Last Updated 29 ಜೂನ್ 2020, 10:25 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‍ ಹಿನ್ನೆಲೆಯಲ್ಲಿ ಇಲ್ಲಿನ ಹೈಕೋರ್ಟ್ ಮತ್ತು ಜಿಲ್ಲಾ ಹಂತದ ಕೋರ್ಟ್ ಗಳಕಲಾಪವನ್ನು ಜುಲೈ 15ರವರೆಗೆ ತುರ್ತು ಪ್ರಕರಣಗಳಿಗಷ್ಟೇ ಸೀಮಿತಗೊಳಿಸಲಾಗಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್‍ ನೇತೃತ್ವದ ಆಡಳಿತ ಮತ್ತು ಸಾಮಾನ್ಯ ಕಾರ್ಯವಿಧಾನಗಳ ಪರಿಶೀಲನಾ ಸಮಿತಿ, ಈ ನಿರ್ಧಾರ ಕೈಗೊಂಡಿದೆ. ತುರ್ತು ಪ್ರಕರಣಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT