ಗಡ್ಚಿರೋಲಿಯಲ್ಲಿ ಸ್ಮಶಾನ ಮೌನ:ಜಿಲ್ಲೆಯಲ್ಲಿ ಗುರುವಾರ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಬಾಗಿಲು ಮುಚ್ಚಿದ್ದವು. ಗಡ್ಚಿರೋಲಿಯ ಮಾರುಕಟ್ಟೆ ಪ್ರದೇಶಗಳಲ್ಲಿ ಸ್ಮಶಾನ ಮೌನ ಆವರಿಸಿತ್ತು. ಸ್ವಯಂಪ್ರೇರಿತವಾಗಿ ವಹಿವಾಟು ಸ್ಥಗಿತಗೊಳಿಸುವ ಮೂಲಕ ವರ್ತಕರು, ಅಗಲಿದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.