ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ: ತೊಡಕು ನಿವಾರಣೆಗೆ ಗಡುವು

Last Updated 7 ಜೂನ್ 2019, 18:37 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ಕಾರಣಗಳಿಗೆ ನನೆಗುದಿಗೆ ಬಿದ್ದಿರುವ ಹೆದ್ದಾರಿ ಯೋಜನೆಗಳ ಚಾಲನೆಗೆ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ 100 ದಿನಗಳ ಗಡುವು ವಿಧಿಸಿದ್ದಾರೆ. ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಚಿವರು ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT