ಕೋಟ (ಪಿಟಿಐ): ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ನೀಡಿದ ಹೇಳಿಕೆ ವಿವಾದ ಸೃಷ್ಟಿಸಿರುವುದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.ಕೆಲವು ವಿಷಯಗಳ ಬಗ್ಗೆ ಪಕ್ಷದ ಮುಖಂಡರು ಹಾಗೆ ಹೇಳುವುದು ಒಳ್ಳೆಯದು ಎಂದಿದ್ದಾರೆ.