ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ರಾವತ್, ಮೂರೂ ರಕ್ಷಣಾ ಪಡೆಗಳು ಸಂಘಟಿತ ರೀತಿಯಲ್ಲಿ ಕಾರ್ಯವೆಸಗಬೇಕು. ನಾವೆಲ್ಲರೂ ತಂಡವಾಗಿ ಕಾರ್ಯ ನಿರ್ವಹಿಸೋಣ ಎಂದಿದ್ದಾರೆ.
1+1+1 ಎಂಬ ರೀತಿಯಲ್ಲಿ ಈ ತಂಡದ ಗುರಿ ಮೂರು ಅಲ್ಲ, ಅದು ಐದು ಅಥವಾ ಏಳು ಆಗಿರಬಹುದು. ಸಂಘಟಿತ ರೀತಿಯಲ್ಲಿ ನಮ್ಮ ಪ್ರಯತ್ನಮತ್ತಷ್ಟು ಹೆಚ್ಚು ಇರಬೇಕು. ಏಕೀಕರಣದ ಮೂಲಕ ನಾವು ಮತ್ತಷ್ಟು ಸಾಧಿಸಬೇಕು ಎಂದಿದ್ದಾರೆ.