'ದಕ್ಷಿಣ ಬಾಂಬೆ ಕ್ಷೇತ್ರವನ್ನು 10 ವರ್ಷಗಳು ಪ್ರತಿನಿಧಿಸಿರುವ ಮಿಲಿಂದ್ ಅವರು ಇಲ್ಲಿನ ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಪರಿಸರದ ಕುರಿತು ಆಳವಾದ ತಿಳಿವಳಿಕೆ ಹೊಂದಿದ್ದಾರೆ’ ಎಂದು ಮುಕೇಶ್ ಅಂಬಾನಿ ಹೇಳಿರುವುದುವಿಡಿಯೊದಲ್ಲಿ ದಾಖಲಾಗಿದೆ. ಮಿಲಿಂದ್ ಟ್ವಿಟರ್ ಖಾತೆಯಲ್ಲಿ ವಿಡಿಯೊ ಪ್ರಕಟಿಸಿಕೊಂಡಿದ್ದಾರೆ.