<p><strong>ಪಟ್ನಾ:</strong> ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಪುರಾಣಗಳಲ್ಲಿ ಬರುವ ಭಸ್ಮಾಸುರನಂತೆ ಕಾಣುತ್ತಿದ್ದಾರೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವ್ಯಂಗ್ಯವಾಡಿದ್ದಾರೆ.</p>.<p>ಪರಮಾಣು ಅಸ್ತ್ರದೊಂದಿಗೆ ಯುದ್ಧದ ಕುರಿತು ಮಾತನಾಡುತ್ತಿರುವ ಇಮ್ರಾನ್ ಖಾನ್ ಕೂಡಾ ಭಸ್ಮಾಸುರನಂತೆ ಭಸ್ಮವಾಗಬೇಕಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.</p>.<p>ಪ್ರಧಾನಿ ಮೋದಿ ಅವರ ಸಲಹೆ ಮೇರೆಗೆ ಇಮ್ರಾನ್ ಖಾನ್ ಅವರು ಬಡತನ, ಅನಕ್ಷರತೆ, ನಿರುದ್ಯೋಗ ಮತ್ತು ಭಯೋತ್ಪಾದನೆ ವಿರುದ್ಧ ಹೋರಾಡುವಂತೆ ಅವರು ಸಲಹೆ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಪುರಾಣಗಳಲ್ಲಿ ಬರುವ ಭಸ್ಮಾಸುರನಂತೆ ಕಾಣುತ್ತಿದ್ದಾರೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವ್ಯಂಗ್ಯವಾಡಿದ್ದಾರೆ.</p>.<p>ಪರಮಾಣು ಅಸ್ತ್ರದೊಂದಿಗೆ ಯುದ್ಧದ ಕುರಿತು ಮಾತನಾಡುತ್ತಿರುವ ಇಮ್ರಾನ್ ಖಾನ್ ಕೂಡಾ ಭಸ್ಮಾಸುರನಂತೆ ಭಸ್ಮವಾಗಬೇಕಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.</p>.<p>ಪ್ರಧಾನಿ ಮೋದಿ ಅವರ ಸಲಹೆ ಮೇರೆಗೆ ಇಮ್ರಾನ್ ಖಾನ್ ಅವರು ಬಡತನ, ಅನಕ್ಷರತೆ, ನಿರುದ್ಯೋಗ ಮತ್ತು ಭಯೋತ್ಪಾದನೆ ವಿರುದ್ಧ ಹೋರಾಡುವಂತೆ ಅವರು ಸಲಹೆ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>