ಬೆಳಿಗ್ಗೆ 6.45ಕ್ಕೆ ವಿಮಾನ ದೆಹಲಿ ತಲುಪಿದೆ.ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆ ಉಸ್ತುವಾರಿಯಲ್ಲಿ 148 ಮಂದಿಯನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಬೆಳಿಗ್ಗೆದೆಹಲಿಯ ಚಾವ್ಲಾ ಪ್ರದೇಶದಲ್ಲಿರುವ ಕೊರೊನಾ ವೈರಸ್ ತಪಾಸಣಾ ಕೇಂದ್ರದಲ್ಲಿ ಎಲ್ಲಾ ರೀತಿಯ ತಪಾಸಣೆಗೆ ಒಳಪಡಿಸಲಾಗುವುದು ಎಂದು ಭಾರತ-ಟಿಬೆಟ್ ಗಡಿ ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.