‘ಕಳೆದ 9 ತಿಂಗಳಿನಿಂದ ಪರ್ರೀಕ್ಕರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಆಡಳಿತ ವ್ಯವಸ್ಥೆ ಸ್ಥಗಿತಗೊಂಡಿದೆ. ಇಂತಹ ಸಂದರ್ಭದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸುವುದು ಸಾಂವಿಧಾನಿಕ ಹೊಣೆಗಾರಿಕೆಯಾಗಿದೆ. ಹೀಗಿದ್ದರೂ, ಅವರು ಸುಮ್ಮನೆ ನೋಡುತ್ತಾ ಕೂತಿದ್ದಾರೆ, ಸಚಿವರು ತಮಗೆ ಇಷ್ಟ ಬಂದಂತೆ ಕೆಲಸ ಮಾಡುತ್ತಿದ್ದಾರೆ’ ಎಂದು ಹೋರಾಟಗಾರ ಐರೆಸ್ ರೋಡ್ರಿಗಸ್ ಆರೋಪಿಸಿದ್ದಾರೆ.